kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

5ನೇ ಅಧ್ಯಾಯ

,
???en_US.statement???   8

ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.

Go to Home Page