ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.