ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.