“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.