kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

8ನೇ ಅಧ್ಯಾಯ

,
ವಚನ   3

ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.

Go to Home Page