ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.