ಏಳನೆಯ ದೇವದೂತನು ತುತೂರಿಯನ್ನು ಊದುವನು. ಆಗ ದೇವರು ಇದುವರೆಗೆ ನಿಗೂಢವಾಗಿಟ್ಟಿದ್ದ ತಮ್ಮ ಯೋಜನೆಯನ್ನು ತಮ್ಮ ದಾಸರಾದ ಪ್ರವಾದಿಗಳಿಗೆ ಮುಂತಿಳಿಸಿದ್ದ ಪ್ರಕಾರ ಈಡೇರಿಸುವರು.”