ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.