ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.