ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.