ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.