ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.