kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

14ನೇ ಅಧ್ಯಾಯ

,
ವಚನ   4

ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.

Go to Home Page