ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.