ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,