ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.