kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

15ನೇ ಅಧ್ಯಾಯ

,
ವಚನ   1

ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.

Go to Home Page