kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

16ನೇ ಅಧ್ಯಾಯ

,
ವಚನ   1

ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.

Go to Home Page