ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.