kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

16ನೇ ಅಧ್ಯಾಯ

,
ವಚನ   10

ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.

Go to Home Page