kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

16ನೇ ಅಧ್ಯಾಯ

,
???en_US.statement???   12

ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.

Go to Home Page