ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.