ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.
Go to Home Page