ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.