ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.