“ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !