ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.