ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.