kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

20ನೇ ಅಧ್ಯಾಯ

,
???en_US.statement???   3

ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.

Go to Home Page