kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

20ನೇ ಅಧ್ಯಾಯ

,
ವಚನ   12

ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.

Go to Home Page