ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಪ್ರಕಟನೆ
,
20ನೇ ಅಧ್ಯಾಯ
,
ವಚನ 14
ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.
Go to Home Page