ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.