ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.