ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.