ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.