ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.