“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.