ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಪ್ರಕಟನೆ
,
22ನೇ ಅಧ್ಯಾಯ
,
ವಚನ 15
ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.
Go to Home Page