ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”