kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

12ನೇ ಅಧ್ಯಾಯ

,
ವಚನ   8

ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.

Go to Home Page