ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, "ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.