ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.