ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.