ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ, ಅದರಿಂದ ನನಗೆ ಸವಿ ಊಟವನ್ನು ಅಣಿಮಾಡಿ ಬಡಿಸು; ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮನಸಾರೆ ಆಶೀರ್ವದಿಸುತ್ತೇನೆ,’ ಎಂದು ಹೇಳಿದ್ದನ್ನು ಕೇಳಿದ್ದೇನೆ.