ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು.