kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

32ನೇ ಅಧ್ಯಾಯ

,
ವಚನ   9

ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?

Go to Home Page