ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಆದಿಕಾಂಡ
,
35ನೇ ಅಧ್ಯಾಯ
,
ವಚನ 19
ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.
Go to Home Page