ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
2ನೇ ಅಧ್ಯಾಯ
,
ವಚನ 24
ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.
Go to Home Page