ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: