ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.